ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…