ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…