ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…