ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…