Advertisement
ಸುದ್ದಿಗಳು

ಚೊಕ್ಕಾಡಿಯಲ್ಲಿ ಅಮರ ಜ್ಞಾನ ಕಾರ್ಯಕ್ರಮ

Share

ಚೊಕ್ಕಾಡಿ: ಅಮರ ಸಂಘಟನಾ ಸಮಿತಿ ಅಮರ ಮೂಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ಅಮರ ಜ್ಞಾನ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಚೊಕ್ಕಾಡಿ ಪ್ರೌಢಶಾಲೆ ಪ್ರಭಾರ ಮುಖ್ಯಗುರು ಚಂದ್ರಶೇಖರ ಮೂಕಮಲೆ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ ಅಧ್ಯಕ್ಷ
ಶಿವಪ್ರಸಾದ್ ದೊಡ್ಡಿಹಿತ್ಲು ಅಧ್ಯಕ್ಷರು ಅಮರ ಸಂಘಟನಾ ಸಮಿತಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಸುಲೋಚನ ಗೌಡ ದೊಡ್ಡಿಹಿತ್ಲು ಸಂಚಾಲಕರು ಉಪಸ್ಥಿತರಿದ್ದರು.

ನಂತರ  ಸತೀಶ್ ಭಟ್ ಬಿಳಿನೆಲೆ ಇವರಿಂದ ನನ್ನ ಕನಸು ನನ್ನ ಭವಿಷ್ಯ ಪ್ರೌಢಶಿಕ್ಷಣದ ನಂತರ ಮುಂದಿನ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ  ವಿದ್ಯಾರ್ಥಿಗಳ ಭವಿಷ್ಯದಲ್ಲಿ ಪೋಷಕರ ಆರೋಗ್ಯದ ಬಗ್ಗೆ ಡಾ| ಪ್ರಿಯಾಂಕ ನಾಟಿಕೇರಿ ಇವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಬ್ಯಾಂಕ್ ಸೌಲಭ್ಯಗಳ ಮಾಹಿತಿಯನ್ನು ಬ್ಯಾಂಕ್ ಬರೋಡ ಕುಕ್ಕುಜಡ್ಕ ಶಾಖೆಯ ಮ್ಯಾನೇಜರ್ ನಿಡಿದರು.

ಬಳಿಕ ಅಗ್ನಿ ಶಾಮಕ ಠಾಣೆ ಸುಳ್ಯ ಇವರಿಂದ ಅಗ್ನಿ ಶಮನದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ, ಸ.ಹಿ.ಪ್ರಾ ಶಾಲೆ ಕುಕ್ಕುಜಡ್ಕ,ಸ.ಹಿ.ಪ್ರ.ಶಾಲೆ ಪೈಲಾರು, ಸ.ಹಿ.ಪ್ರ ಶಾಲೆ ಅಜ್ಜನಗದ್ದೆ, ಸ.ಹಿ.ಪ್ರ ಶಾಲೆ ದೊಡ್ಡತೋಟ, ಸ.ಹಿ.ಪ್ರಾ.ಶಾಲೆ ಶೇಣಿ ಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಭಾಗವಹಿಸಿದರು.

ಮಿಥುನ್ ಕೆರೆಗದ್ದೆ ಸದಸ್ಯರು ಸ್ವಾಗತ ನೆರವೇರಿಸಿದರು. ಪ್ರದೀಪ್ ಬೊಳ್ಳೂರು ಸ್ಥಾಪಕಾಧ್ಯಕ್ಷರು ಧನ್ಯವಾಧ ನೆರವೇರಿಸಿದರು, ಶಶಿಕಾಂತ್ ಮಿತ್ತೂರು ಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

9 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

9 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

13 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago