Advertisement
ಸುದ್ದಿಗಳು

ಚೊಕ್ಕಾಡಿಯಲ್ಲಿ ಅಮರ ಜ್ಞಾನ ಕಾರ್ಯಕ್ರಮ

Share

ಚೊಕ್ಕಾಡಿ: ಅಮರ ಸಂಘಟನಾ ಸಮಿತಿ ಅಮರ ಮೂಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ಅಮರ ಜ್ಞಾನ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಚೊಕ್ಕಾಡಿ ಪ್ರೌಢಶಾಲೆ ಪ್ರಭಾರ ಮುಖ್ಯಗುರು ಚಂದ್ರಶೇಖರ ಮೂಕಮಲೆ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ ಅಧ್ಯಕ್ಷ
ಶಿವಪ್ರಸಾದ್ ದೊಡ್ಡಿಹಿತ್ಲು ಅಧ್ಯಕ್ಷರು ಅಮರ ಸಂಘಟನಾ ಸಮಿತಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಸುಲೋಚನ ಗೌಡ ದೊಡ್ಡಿಹಿತ್ಲು ಸಂಚಾಲಕರು ಉಪಸ್ಥಿತರಿದ್ದರು.

ನಂತರ  ಸತೀಶ್ ಭಟ್ ಬಿಳಿನೆಲೆ ಇವರಿಂದ ನನ್ನ ಕನಸು ನನ್ನ ಭವಿಷ್ಯ ಪ್ರೌಢಶಿಕ್ಷಣದ ನಂತರ ಮುಂದಿನ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ  ವಿದ್ಯಾರ್ಥಿಗಳ ಭವಿಷ್ಯದಲ್ಲಿ ಪೋಷಕರ ಆರೋಗ್ಯದ ಬಗ್ಗೆ ಡಾ| ಪ್ರಿಯಾಂಕ ನಾಟಿಕೇರಿ ಇವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಬ್ಯಾಂಕ್ ಸೌಲಭ್ಯಗಳ ಮಾಹಿತಿಯನ್ನು ಬ್ಯಾಂಕ್ ಬರೋಡ ಕುಕ್ಕುಜಡ್ಕ ಶಾಖೆಯ ಮ್ಯಾನೇಜರ್ ನಿಡಿದರು.

ಬಳಿಕ ಅಗ್ನಿ ಶಾಮಕ ಠಾಣೆ ಸುಳ್ಯ ಇವರಿಂದ ಅಗ್ನಿ ಶಮನದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ, ಸ.ಹಿ.ಪ್ರಾ ಶಾಲೆ ಕುಕ್ಕುಜಡ್ಕ,ಸ.ಹಿ.ಪ್ರ.ಶಾಲೆ ಪೈಲಾರು, ಸ.ಹಿ.ಪ್ರ ಶಾಲೆ ಅಜ್ಜನಗದ್ದೆ, ಸ.ಹಿ.ಪ್ರ ಶಾಲೆ ದೊಡ್ಡತೋಟ, ಸ.ಹಿ.ಪ್ರಾ.ಶಾಲೆ ಶೇಣಿ ಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಭಾಗವಹಿಸಿದರು.

ಮಿಥುನ್ ಕೆರೆಗದ್ದೆ ಸದಸ್ಯರು ಸ್ವಾಗತ ನೆರವೇರಿಸಿದರು. ಪ್ರದೀಪ್ ಬೊಳ್ಳೂರು ಸ್ಥಾಪಕಾಧ್ಯಕ್ಷರು ಧನ್ಯವಾಧ ನೆರವೇರಿಸಿದರು, ಶಶಿಕಾಂತ್ ಮಿತ್ತೂರು ಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

7 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

7 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago