Advertisement
ಸುದ್ದಿಗಳು

ಚೊಕ್ಕಾಡಿಯಲ್ಲಿ ಅಮರ ಜ್ಞಾನ ಕಾರ್ಯಕ್ರಮ

Share

ಚೊಕ್ಕಾಡಿ: ಅಮರ ಸಂಘಟನಾ ಸಮಿತಿ ಅಮರ ಮೂಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ಅಮರ ಜ್ಞಾನ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಚೊಕ್ಕಾಡಿ ಪ್ರೌಢಶಾಲೆ ಪ್ರಭಾರ ಮುಖ್ಯಗುರು ಚಂದ್ರಶೇಖರ ಮೂಕಮಲೆ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ ಅಧ್ಯಕ್ಷ
ಶಿವಪ್ರಸಾದ್ ದೊಡ್ಡಿಹಿತ್ಲು ಅಧ್ಯಕ್ಷರು ಅಮರ ಸಂಘಟನಾ ಸಮಿತಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಸುಲೋಚನ ಗೌಡ ದೊಡ್ಡಿಹಿತ್ಲು ಸಂಚಾಲಕರು ಉಪಸ್ಥಿತರಿದ್ದರು.

ನಂತರ  ಸತೀಶ್ ಭಟ್ ಬಿಳಿನೆಲೆ ಇವರಿಂದ ನನ್ನ ಕನಸು ನನ್ನ ಭವಿಷ್ಯ ಪ್ರೌಢಶಿಕ್ಷಣದ ನಂತರ ಮುಂದಿನ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ  ವಿದ್ಯಾರ್ಥಿಗಳ ಭವಿಷ್ಯದಲ್ಲಿ ಪೋಷಕರ ಆರೋಗ್ಯದ ಬಗ್ಗೆ ಡಾ| ಪ್ರಿಯಾಂಕ ನಾಟಿಕೇರಿ ಇವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಬ್ಯಾಂಕ್ ಸೌಲಭ್ಯಗಳ ಮಾಹಿತಿಯನ್ನು ಬ್ಯಾಂಕ್ ಬರೋಡ ಕುಕ್ಕುಜಡ್ಕ ಶಾಖೆಯ ಮ್ಯಾನೇಜರ್ ನಿಡಿದರು.

ಬಳಿಕ ಅಗ್ನಿ ಶಾಮಕ ಠಾಣೆ ಸುಳ್ಯ ಇವರಿಂದ ಅಗ್ನಿ ಶಮನದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ, ಸ.ಹಿ.ಪ್ರಾ ಶಾಲೆ ಕುಕ್ಕುಜಡ್ಕ,ಸ.ಹಿ.ಪ್ರ.ಶಾಲೆ ಪೈಲಾರು, ಸ.ಹಿ.ಪ್ರ ಶಾಲೆ ಅಜ್ಜನಗದ್ದೆ, ಸ.ಹಿ.ಪ್ರ ಶಾಲೆ ದೊಡ್ಡತೋಟ, ಸ.ಹಿ.ಪ್ರಾ.ಶಾಲೆ ಶೇಣಿ ಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಭಾಗವಹಿಸಿದರು.

ಮಿಥುನ್ ಕೆರೆಗದ್ದೆ ಸದಸ್ಯರು ಸ್ವಾಗತ ನೆರವೇರಿಸಿದರು. ಪ್ರದೀಪ್ ಬೊಳ್ಳೂರು ಸ್ಥಾಪಕಾಧ್ಯಕ್ಷರು ಧನ್ಯವಾಧ ನೆರವೇರಿಸಿದರು, ಶಶಿಕಾಂತ್ ಮಿತ್ತೂರು ಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

21 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago