ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…