ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…