ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…