ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…