ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…