ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…