ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…