ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…