ಚೊಕ್ಕಾಡಿ: ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಮತ್ತು ಬಲಿವಾಡು ಕೂಟ ಶನಿವಾರ ವೇ.ಮೂ. ಕಾಯಾರ ಶಾಂತಕುಮಾರ್ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಉಪಾಧ್ಯಕ್ಷ ಕೃಷ್ಣಮೂರ್ತಿ ನೇಣಾರು, ಕಾರ್ಯದರ್ಶಿ ಗಣೇಶ್ ಮೂರ್ತಿ ನೇಣಾರು, ಸಮಿತಿ ಸದಸ್ಯರುಗಳಾದ ಕಾರ್ತಿಕೇಯ ಹೆಬ್ಬಾರ್ ಶೇಣಿ, ಗಣಪಯ್ಯ ವಾಲ್ತಾಜೆ, ರಾಮಚಂದ್ರ ಕೋಟೆ, ಸತ್ಯವೆಂಕಟೇಶ್ ಹೆಬ್ಬಾರ್, ಆನೆಕಾರ ಗಣಪಯ್ಯ, ಆದರ್ಶ ನೇಣಾರು, ಸಿದ್ಧಿ ವಿನಾಯಕ ಭಟ್ ಚೂಂತಾರು, ರಾಮಚಂದ್ರ ಆನೆಕಾರ, ನವೀನ ಅರಳಿಕಟ್ಟೆ, ಪಿ.ಪಿ. ಜಯರಾಮ ಪೋನಡ್ಕ, ಕೃಷ್ಣಪ್ರಸಾದ್ ಕಾಂಚೋಡು, ಗೋಪಾಲಕೃಷ್ಣ ಭಟ್ ಕಟ್ಟ, ನಾರಾಯಣ ಭಟ್ ಕಾಂಚೋಡು ಅರ್ಚಕ ರಘುರಾಮ ಭಟ್ ಮೊದಲಾದವರು ಇದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…