ಚೊಕ್ಕಾಡಿ: ಗರುಡ ಯುವಕ ಮಂಡಲ ಚೊಕ್ಕಾಡಿ ವತಿಯಿಂದ ಕುಕ್ಕುಜಡ್ಕ ಸ ಹಿ ಪ್ರಾ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಲಾಯಿತು.
ಶಾಲೆಯ ಎಸ್. ಡಿ.ಯಂ.ಸಿ.ಅಧ್ಯಕ್ಷರು ಮತ್ತು ಶಿಕ್ಷಕಿಯರು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಆರೋಗ್ಯ ಶಿಬಿರದಲ್ಲಿ ಕನ್ನಡಕಕ್ಕೆ ಹೆಸರು ನೋಂದಾವಣೆ ಗೊಂಡವರಿಗೆ ಸುಮಾರು 119 ಕನ್ನಡಕವನ್ನು ಉಚಿತವಾಗಿ ಎಂ ಸಿ ಎಫ್ ವತಿಯಿಂದ ನೀಡಲಾಯಿತು. ಮತ್ತು ಮಣ್ಣಿನ ಪರೀಕ್ಷೆಯ ಫಲಿತಾಂಶ ಪತ್ರವನ್ನು ನೀಡಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಂ ಸಿ ಎಫ್ ಅಧಿಕಾರಿ ಕೃಷ್ಣಪ್ಪ ಇವರು ಮಾಹಿತಿ ನೀಡಿದರು.
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…