ಚೊಕ್ಕಾಡಿ: ಗರುಡ ಯುವಕ ಮಂಡಲ ಚೊಕ್ಕಾಡಿ ವತಿಯಿಂದ ಕುಕ್ಕುಜಡ್ಕ ಸ ಹಿ ಪ್ರಾ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಲಾಯಿತು.
ಶಾಲೆಯ ಎಸ್. ಡಿ.ಯಂ.ಸಿ.ಅಧ್ಯಕ್ಷರು ಮತ್ತು ಶಿಕ್ಷಕಿಯರು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಆರೋಗ್ಯ ಶಿಬಿರದಲ್ಲಿ ಕನ್ನಡಕಕ್ಕೆ ಹೆಸರು ನೋಂದಾವಣೆ ಗೊಂಡವರಿಗೆ ಸುಮಾರು 119 ಕನ್ನಡಕವನ್ನು ಉಚಿತವಾಗಿ ಎಂ ಸಿ ಎಫ್ ವತಿಯಿಂದ ನೀಡಲಾಯಿತು. ಮತ್ತು ಮಣ್ಣಿನ ಪರೀಕ್ಷೆಯ ಫಲಿತಾಂಶ ಪತ್ರವನ್ನು ನೀಡಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಂ ಸಿ ಎಫ್ ಅಧಿಕಾರಿ ಕೃಷ್ಣಪ್ಪ ಇವರು ಮಾಹಿತಿ ನೀಡಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…