ಚೊಕ್ಕಾಡಿ: ಗರುಡ ಯುವಕ ಮಂಡಲ ಚೊಕ್ಕಾಡಿ ವತಿಯಿಂದ ಕುಕ್ಕುಜಡ್ಕ ಸ ಹಿ ಪ್ರಾ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಲಾಯಿತು.
ಶಾಲೆಯ ಎಸ್. ಡಿ.ಯಂ.ಸಿ.ಅಧ್ಯಕ್ಷರು ಮತ್ತು ಶಿಕ್ಷಕಿಯರು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಆರೋಗ್ಯ ಶಿಬಿರದಲ್ಲಿ ಕನ್ನಡಕಕ್ಕೆ ಹೆಸರು ನೋಂದಾವಣೆ ಗೊಂಡವರಿಗೆ ಸುಮಾರು 119 ಕನ್ನಡಕವನ್ನು ಉಚಿತವಾಗಿ ಎಂ ಸಿ ಎಫ್ ವತಿಯಿಂದ ನೀಡಲಾಯಿತು. ಮತ್ತು ಮಣ್ಣಿನ ಪರೀಕ್ಷೆಯ ಫಲಿತಾಂಶ ಪತ್ರವನ್ನು ನೀಡಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಂ ಸಿ ಎಫ್ ಅಧಿಕಾರಿ ಕೃಷ್ಣಪ್ಪ ಇವರು ಮಾಹಿತಿ ನೀಡಿದರು.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…