ಚೊಕ್ಕಾಡಿ: ಗರುಡ ಯುವಕ ಮಂಡಲ ಚೊಕ್ಕಾಡಿ ವತಿಯಿಂದ ಕುಕ್ಕುಜಡ್ಕ ಸ ಹಿ ಪ್ರಾ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಲಾಯಿತು.
ಶಾಲೆಯ ಎಸ್. ಡಿ.ಯಂ.ಸಿ.ಅಧ್ಯಕ್ಷರು ಮತ್ತು ಶಿಕ್ಷಕಿಯರು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಆರೋಗ್ಯ ಶಿಬಿರದಲ್ಲಿ ಕನ್ನಡಕಕ್ಕೆ ಹೆಸರು ನೋಂದಾವಣೆ ಗೊಂಡವರಿಗೆ ಸುಮಾರು 119 ಕನ್ನಡಕವನ್ನು ಉಚಿತವಾಗಿ ಎಂ ಸಿ ಎಫ್ ವತಿಯಿಂದ ನೀಡಲಾಯಿತು. ಮತ್ತು ಮಣ್ಣಿನ ಪರೀಕ್ಷೆಯ ಫಲಿತಾಂಶ ಪತ್ರವನ್ನು ನೀಡಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಂ ಸಿ ಎಫ್ ಅಧಿಕಾರಿ ಕೃಷ್ಣಪ್ಪ ಇವರು ಮಾಹಿತಿ ನೀಡಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…