ಚೊಕ್ಕಾಡಿ: ಗರುಡ ಯುವಕ ಮಂಡಲ ಚೊಕ್ಕಾಡಿ ವತಿಯಿಂದ ಕುಕ್ಕುಜಡ್ಕ ಸ ಹಿ ಪ್ರಾ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಲಾಯಿತು.
ಶಾಲೆಯ ಎಸ್. ಡಿ.ಯಂ.ಸಿ.ಅಧ್ಯಕ್ಷರು ಮತ್ತು ಶಿಕ್ಷಕಿಯರು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಆರೋಗ್ಯ ಶಿಬಿರದಲ್ಲಿ ಕನ್ನಡಕಕ್ಕೆ ಹೆಸರು ನೋಂದಾವಣೆ ಗೊಂಡವರಿಗೆ ಸುಮಾರು 119 ಕನ್ನಡಕವನ್ನು ಉಚಿತವಾಗಿ ಎಂ ಸಿ ಎಫ್ ವತಿಯಿಂದ ನೀಡಲಾಯಿತು. ಮತ್ತು ಮಣ್ಣಿನ ಪರೀಕ್ಷೆಯ ಫಲಿತಾಂಶ ಪತ್ರವನ್ನು ನೀಡಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಂ ಸಿ ಎಫ್ ಅಧಿಕಾರಿ ಕೃಷ್ಣಪ್ಪ ಇವರು ಮಾಹಿತಿ ನೀಡಿದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…