ಚೊಕ್ಕಾಡಿ: ಗರುಡ ಯುವಕ ಮಂಡಲ ಚೊಕ್ಕಾಡಿ ವತಿಯಿಂದ ಕುಕ್ಕುಜಡ್ಕ ಸ ಹಿ ಪ್ರಾ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಲಾಯಿತು.
ಶಾಲೆಯ ಎಸ್. ಡಿ.ಯಂ.ಸಿ.ಅಧ್ಯಕ್ಷರು ಮತ್ತು ಶಿಕ್ಷಕಿಯರು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಆರೋಗ್ಯ ಶಿಬಿರದಲ್ಲಿ ಕನ್ನಡಕಕ್ಕೆ ಹೆಸರು ನೋಂದಾವಣೆ ಗೊಂಡವರಿಗೆ ಸುಮಾರು 119 ಕನ್ನಡಕವನ್ನು ಉಚಿತವಾಗಿ ಎಂ ಸಿ ಎಫ್ ವತಿಯಿಂದ ನೀಡಲಾಯಿತು. ಮತ್ತು ಮಣ್ಣಿನ ಪರೀಕ್ಷೆಯ ಫಲಿತಾಂಶ ಪತ್ರವನ್ನು ನೀಡಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಂ ಸಿ ಎಫ್ ಅಧಿಕಾರಿ ಕೃಷ್ಣಪ್ಪ ಇವರು ಮಾಹಿತಿ ನೀಡಿದರು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…