ಜಗತ್ತಿಗೆ ಸದ್ಭಾವನೆ ಮೂಡಿಸುವುದು ಇಂದಿನ ಅಗತ್ಯ

August 30, 2019
5:00 PM

ಸುಬ್ರಹ್ಮಣ್ಯ:ಮಾನವರಿಗೆ ಭಾವನೆಗಳ ಮಹತ್ವವೇ ತಿಳಿದಿಲ್ಲ. ಇದರಿಂದಾಗಿ ಇಂದು ನಾವು ಬಹಳಷ್ಟೂ ಸಮಸ್ಯೆಗಳಿಗೆ ಒಳಗಾಗುತ್ತಿದ್ದೇವೆ. ಭಾವನೆಗಳೆ ಇಲ್ಲದ ಜಗತ್ತಿಗೆ ಸದ್ಭಾವನೆ ಮೂಡಿಸುವುದು ಇಂದಿನ ಅಗತ್ಯ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಮುಖ್ಯ ಶಿಕ್ಷಕ ಯಶವಂತ ರೈ ಹೇಳಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಮತ್ತು ರೋವರ್ಸ್ ರೇಂಜರ್ಸ್ ಘಟಕದ ಆಶ್ರಯದಲ್ಲಿ ಗುರುವಾರ ಕೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

Advertisement

ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ಎನ್‍ಎಸ್‍ಎಸ್ ಘಟಕಾಧಿಕಾರಿ ಪ್ರೊ.ಶಿವಪ್ರಸಾದ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.

ರೋವರ್ಸ್ ರೇಂಜರ್ಸ್ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು. ಪ್ರೊ.ರಾಮ್ ಪ್ರಸಾದ್ ವಂದಿಸಿದರು. ಪ್ರಣವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror