ಸುಬ್ರಹ್ಮಣ್ಯ:ಮಾನವರಿಗೆ ಭಾವನೆಗಳ ಮಹತ್ವವೇ ತಿಳಿದಿಲ್ಲ. ಇದರಿಂದಾಗಿ ಇಂದು ನಾವು ಬಹಳಷ್ಟೂ ಸಮಸ್ಯೆಗಳಿಗೆ ಒಳಗಾಗುತ್ತಿದ್ದೇವೆ. ಭಾವನೆಗಳೆ ಇಲ್ಲದ ಜಗತ್ತಿಗೆ ಸದ್ಭಾವನೆ ಮೂಡಿಸುವುದು ಇಂದಿನ ಅಗತ್ಯ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಮುಖ್ಯ ಶಿಕ್ಷಕ ಯಶವಂತ ರೈ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಮತ್ತು ರೋವರ್ಸ್ ರೇಂಜರ್ಸ್ ಘಟಕದ ಆಶ್ರಯದಲ್ಲಿ ಗುರುವಾರ ಕೆಎಸ್ಎಸ್ ಕಾಲೇಜಿನಲ್ಲಿ ನಡೆದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಘಟಕಾಧಿಕಾರಿ ಪ್ರೊ.ಶಿವಪ್ರಸಾದ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.
ರೋವರ್ಸ್ ರೇಂಜರ್ಸ್ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು. ಪ್ರೊ.ರಾಮ್ ಪ್ರಸಾದ್ ವಂದಿಸಿದರು. ಪ್ರಣವ್ ಕಾರ್ಯಕ್ರಮ ನಿರೂಪಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…