ಸುಬ್ರಹ್ಮಣ್ಯ:ಮಾನವರಿಗೆ ಭಾವನೆಗಳ ಮಹತ್ವವೇ ತಿಳಿದಿಲ್ಲ. ಇದರಿಂದಾಗಿ ಇಂದು ನಾವು ಬಹಳಷ್ಟೂ ಸಮಸ್ಯೆಗಳಿಗೆ ಒಳಗಾಗುತ್ತಿದ್ದೇವೆ. ಭಾವನೆಗಳೆ ಇಲ್ಲದ ಜಗತ್ತಿಗೆ ಸದ್ಭಾವನೆ ಮೂಡಿಸುವುದು ಇಂದಿನ ಅಗತ್ಯ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಮುಖ್ಯ ಶಿಕ್ಷಕ ಯಶವಂತ ರೈ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಮತ್ತು ರೋವರ್ಸ್ ರೇಂಜರ್ಸ್ ಘಟಕದ ಆಶ್ರಯದಲ್ಲಿ ಗುರುವಾರ ಕೆಎಸ್ಎಸ್ ಕಾಲೇಜಿನಲ್ಲಿ ನಡೆದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಘಟಕಾಧಿಕಾರಿ ಪ್ರೊ.ಶಿವಪ್ರಸಾದ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.
ರೋವರ್ಸ್ ರೇಂಜರ್ಸ್ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು. ಪ್ರೊ.ರಾಮ್ ಪ್ರಸಾದ್ ವಂದಿಸಿದರು. ಪ್ರಣವ್ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…