ಜಟ್ಟಿಪಳ್ಳ: ಸ್ವಚ್ಛತಾ ಅಭಿಯಾನ ಹಾಗೂ ಪದ ಪ್ರಧಾನ ಸಮಾರಂಭ

July 29, 2019
12:00 PM

ಸುಳ್ಯ: ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ, ಇದರ 2019-20ನೇ ಸಾಲಿನ ಕಾರ್ಯಕಾರಿ ಸಮೀತಿ ಪದಾಧಿಕಾರಿಗಳ ಪದ ಪ್ರಾಧಾನ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು. ಇಬ್ಬನಿ ಸುಳ್ಯ, ಕಾರ್ಗಿಲ್ ಬಾಯ್ಸ್ , ಗ್ರೀನ್ ಬಾಯ್ಸ್, ಜಟ್ಟಿಪಳ್ಳ ಫ್ರೆಂಡ್ಸ್ , ಕಪಿಲ ಯುವಕ ಮಂಡಲ, ಸಂಸ್ಕೃತಿ ಚಾರಿಟೇಬಲ್ ಟ್ರಸ್ಟ್ ಇವುಗಳ ಸಹ ಯೋಗದಿಂದ ಜಟ್ಟಿಪಳ್ಳದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

Advertisement

ಕಾರ್ಯಕ್ರಮವನ್ನು ಪತ್ರಕರ್ತ ಹರೀಶ್ ಬಂಟ್ವಾಳ್ ಉದ್ಘಾಟಿಸಿದರು. ಕರವೇ ನಗಾರಾಧ್ಯಕ್ಷ ರಶೀದ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ಧರು. ಸಿ.ಎಫ್.ಸಿ ಜಟ್ಟಿಪಳ್ಳ ನೂತನ ಅಧ್ಯಕ್ಷ ನಾಸಿರ್ ಜಟ್ಟಿಪಳ್ಳ ಉಪಸ್ಥಿತರಿದ್ದರು.

ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಮುತ್ತಡಿ, ವಿನೋದ್ ಲಸ್ರಾದೋ ಸುಳ್ಯ ನ.ಪಂ ಇಂಜಿನಿಯರ್ ಶಿವಕುಮಾರ್ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸುಳ್ಯ ನ.ಪಂ ಸದಸ್ಯರಾದ ಸರೋಜಿನಿ ಪೆಲ್ತಡ್ಕ, ವಾಣಿ ಜಟ್ಟಿಪಳ್ಳ, ಸುಳ್ಯ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಮೆನೇಜರ್ ನವೀನ್ ಕುಮಾರ್ ಕಜೆ, ಮುಖ್ಯೋಪಾಧ್ಯಾಯಿನಿ ಇಂದಿರಾ, ಜಟ್ಟಿಪಳ್ಳ ಶಾಲೆಯ ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಜಟ್ಟಿಪಳ್ಳ, ಗ್ರೀನ್ ಬಾಯ್ಸ್ ಅಧ್ಯಕ್ಷ ಶಿಹಾಬ್ ಷಾ, ಸಿ.ಎಫ್.ಸಿ ನಿಕಟ ಪೂರ್ವ ಅಧ್ಯಕ್ಷ ಸಂದೇಶ್ ಕುಮಾರ್ ಕೆ.ಜೆ, ಕಪಿಲ ಯುವಕ ಮಂಡಲ ಅಧ್ಯಕ್ಷ ನಿಶಾಂತ್ ಜಟ್ಟಿಪಳ್ಳ, ಕಾರ್ಗಿಲ್ ವಂದಿಸಿದರು. ಕ್ಷ ಪ್ರದೀಪ್ ಕಾರ್ಗಿಲ್ ಉಪಸ್ಥಿತರಿದ್ದರು.

ಸಿ.ಎಫ್.ಸಿ ಗೌರವಾಧ್ಯಕ್ಷ ಜಗದೀಶ್ ಕೆ.ಆರ್ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶರೀಫ್ ಜಟ್ಟಿಪಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ ನಿರೂಪಿಸಿದರು, ಸಿಟಿ ಫ್ರೆಂಡ್ಸ್ ಉಪಾಧ್ಯಕ್ಷ ಫವಾಝ್ ಎನ್ ಎ ವಂದಿಸಿದರು.

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group