ರಾಜಾರಾಮ ಬೆಟ್ಟ
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಅಂಗಸಂಸ್ಥೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯ ಗುತ್ತಿಗಾರು ವಲಯಾಧ್ಯಕ್ಷರಾಗಿ ರಾಜಾರಾಮ್ ಭಟ್ ಬೆಟ್ಟ ಅವರು ಆಯ್ಕೆಯಾಗಿ ದ್ದಾರೆ. ಇತ್ತೀಚೆಗೆ ಸುಳ್ಯ ತಾಲೂಕಿನ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆದ ತಾಲೂಕು ಜನಜಾಗೃತಿ ವೇದಿಕೆ ಮಹಾಸಭೆಯಲ್ಲಿ ತಾಲ್ಲೂಕಿನ ಎಲ್ಲ ಏಳು ವಲಯಾಧ್ಯಕ್ಷರುಗಳ ಆಯ್ಕೆ ನಡೆಯಿತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…