ರಾಜಾರಾಮ ಬೆಟ್ಟ
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಅಂಗಸಂಸ್ಥೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯ ಗುತ್ತಿಗಾರು ವಲಯಾಧ್ಯಕ್ಷರಾಗಿ ರಾಜಾರಾಮ್ ಭಟ್ ಬೆಟ್ಟ ಅವರು ಆಯ್ಕೆಯಾಗಿ ದ್ದಾರೆ. ಇತ್ತೀಚೆಗೆ ಸುಳ್ಯ ತಾಲೂಕಿನ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆದ ತಾಲೂಕು ಜನಜಾಗೃತಿ ವೇದಿಕೆ ಮಹಾಸಭೆಯಲ್ಲಿ ತಾಲ್ಲೂಕಿನ ಎಲ್ಲ ಏಳು ವಲಯಾಧ್ಯಕ್ಷರುಗಳ ಆಯ್ಕೆ ನಡೆಯಿತು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…