ಸವಣೂರು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸವಣೂರು ವಲಯದ ಅಧ್ಯಕ್ಷರಾಗಿ ವಕೀಲ ಮಹೇಶ್ ಕೆ.ಸವಣೂರು ಆಯ್ಕೆಯಾಗಿದ್ದಾರೆ.
ಪುತ್ತೂರು ಯೋಜನಾ ಕಚೇರಿಯಲ್ಲಿ ನಡೆದ ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಮಹೇಶ್ ಕೆ ಸವಣೂರು ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಮಾಜಿ ಕಾರ್ಯದರ್ಶಿಯಾಗಿ,ಮಾಜಿ ಅಧ್ಯಕ್ಷರಾಗಿ , ಸವಣೂರು ಬೊಳ್ಳಿ ಬೊಳ್ಪು ತುಳುಕೂಟದ ಮಾಜಿ ಅಧ್ಯಕ್ಷರಾಗಿ, ಪುಣ್ಚಪ್ಪಾಡಿ ವಿನಾಯಕನಗರ ಶ್ರೀಗೌರಿ ಗಣೇಶ ಸೇವಾ ಸಂಘದ ಮಾಜಿ ಕಾರ್ಯದರ್ಶಿಯಾಗಿ, ಜನಜಾಗೃತಿ ವೇದಿಕೆಯ ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾಗಿ ,ಪುತ್ತೂರು ತಾಲೂಕು ಕುಲಾಲ ಸಮಾಜ ಸೇವಾ ಸಂಘದ ಕಾರ್ಯದರ್ಶಿಯಾಗಿದ್ದಾರೆ.
ಇವರು 13 ವರ್ಷಗಳಿಂದ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…