ಸವಣೂರು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸವಣೂರು ವಲಯದ ಅಧ್ಯಕ್ಷರಾಗಿ ವಕೀಲ ಮಹೇಶ್ ಕೆ.ಸವಣೂರು ಆಯ್ಕೆಯಾಗಿದ್ದಾರೆ.
ಪುತ್ತೂರು ಯೋಜನಾ ಕಚೇರಿಯಲ್ಲಿ ನಡೆದ ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಮಹೇಶ್ ಕೆ ಸವಣೂರು ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಮಾಜಿ ಕಾರ್ಯದರ್ಶಿಯಾಗಿ,ಮಾಜಿ ಅಧ್ಯಕ್ಷರಾಗಿ , ಸವಣೂರು ಬೊಳ್ಳಿ ಬೊಳ್ಪು ತುಳುಕೂಟದ ಮಾಜಿ ಅಧ್ಯಕ್ಷರಾಗಿ, ಪುಣ್ಚಪ್ಪಾಡಿ ವಿನಾಯಕನಗರ ಶ್ರೀಗೌರಿ ಗಣೇಶ ಸೇವಾ ಸಂಘದ ಮಾಜಿ ಕಾರ್ಯದರ್ಶಿಯಾಗಿ, ಜನಜಾಗೃತಿ ವೇದಿಕೆಯ ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾಗಿ ,ಪುತ್ತೂರು ತಾಲೂಕು ಕುಲಾಲ ಸಮಾಜ ಸೇವಾ ಸಂಘದ ಕಾರ್ಯದರ್ಶಿಯಾಗಿದ್ದಾರೆ.
ಇವರು 13 ವರ್ಷಗಳಿಂದ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…