ಮಂಗಳೂರು: ಕೊರೋನಾ ವೈರಸ್ ತಡೆಗೆ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ನಡೆಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿದ ಜನತೆ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಜನತಾ ಕರ್ಫ್ಯೂ ಆರಂಭವಾಗಿದ್ದು ರಾತ್ರಿ 9 ಗಂಟೆಯವರೆಗೆ ಮುಂದುವರಿಯಲಿದೆ. ನಗರದ ರಸ್ತೆಗಳು ಮಾತ್ರವಲ್ಲ ಹಳ್ಳಿ ರಸ್ತೆಗಳೂ ಬಿಕೋ ಎನ್ನುತ್ತಿದೆ. ವಾಹನ ಸಂಚಾರ ವಿರಳವಾಗಿದೆ.
ಬೆಂಗಳೂರು ಸೇರಿದಂತೆ ಮಂಗಳೂರು, ಪುತ್ತೂರುಗಳಲ್ಲಿ ಬಸ್ಸುಗಳು, ಆಟೋ ಓಡಾಟ ಸ್ತಬ್ಧವಾಗಿದೆ. ಮಾರುಕಟ್ಟೆ, ದಿನಸಿ, ತರಕಾರಿ, ಹಣ್ಣು ಮಾರುಕಟ್ಟೆಗಳು ಬಂದ್ ಆಗಿವೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…