ಮಂಗಳೂರು: ಕೊರೋನಾ ವೈರಸ್ ತಡೆಗೆ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ನಡೆಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿದ ಜನತೆ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಜನತಾ ಕರ್ಫ್ಯೂ ಆರಂಭವಾಗಿದ್ದು ರಾತ್ರಿ 9 ಗಂಟೆಯವರೆಗೆ ಮುಂದುವರಿಯಲಿದೆ. ನಗರದ ರಸ್ತೆಗಳು ಮಾತ್ರವಲ್ಲ ಹಳ್ಳಿ ರಸ್ತೆಗಳೂ ಬಿಕೋ ಎನ್ನುತ್ತಿದೆ. ವಾಹನ ಸಂಚಾರ ವಿರಳವಾಗಿದೆ.
ಬೆಂಗಳೂರು ಸೇರಿದಂತೆ ಮಂಗಳೂರು, ಪುತ್ತೂರುಗಳಲ್ಲಿ ಬಸ್ಸುಗಳು, ಆಟೋ ಓಡಾಟ ಸ್ತಬ್ಧವಾಗಿದೆ. ಮಾರುಕಟ್ಟೆ, ದಿನಸಿ, ತರಕಾರಿ, ಹಣ್ಣು ಮಾರುಕಟ್ಟೆಗಳು ಬಂದ್ ಆಗಿವೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…