ಮಂಗಳೂರು: ಕೊರೋನಾ ವೈರಸ್ ತಡೆಗೆ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ನಡೆಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿದ ಜನತೆ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಜನತಾ ಕರ್ಫ್ಯೂ ಆರಂಭವಾಗಿದ್ದು ರಾತ್ರಿ 9 ಗಂಟೆಯವರೆಗೆ ಮುಂದುವರಿಯಲಿದೆ. ನಗರದ ರಸ್ತೆಗಳು ಮಾತ್ರವಲ್ಲ ಹಳ್ಳಿ ರಸ್ತೆಗಳೂ ಬಿಕೋ ಎನ್ನುತ್ತಿದೆ. ವಾಹನ ಸಂಚಾರ ವಿರಳವಾಗಿದೆ.
ಬೆಂಗಳೂರು ಸೇರಿದಂತೆ ಮಂಗಳೂರು, ಪುತ್ತೂರುಗಳಲ್ಲಿ ಬಸ್ಸುಗಳು, ಆಟೋ ಓಡಾಟ ಸ್ತಬ್ಧವಾಗಿದೆ. ಮಾರುಕಟ್ಟೆ, ದಿನಸಿ, ತರಕಾರಿ, ಹಣ್ಣು ಮಾರುಕಟ್ಟೆಗಳು ಬಂದ್ ಆಗಿವೆ.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…