ಮಂಗಳೂರು: ಕೊರೋನಾ ವೈರಸ್ ತಡೆಗೆ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ನಡೆಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿದ ಜನತೆ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಜನತಾ ಕರ್ಫ್ಯೂ ಆರಂಭವಾಗಿದ್ದು ರಾತ್ರಿ 9 ಗಂಟೆಯವರೆಗೆ ಮುಂದುವರಿಯಲಿದೆ. ನಗರದ ರಸ್ತೆಗಳು ಮಾತ್ರವಲ್ಲ ಹಳ್ಳಿ ರಸ್ತೆಗಳೂ ಬಿಕೋ ಎನ್ನುತ್ತಿದೆ. ವಾಹನ ಸಂಚಾರ ವಿರಳವಾಗಿದೆ.
ಬೆಂಗಳೂರು ಸೇರಿದಂತೆ ಮಂಗಳೂರು, ಪುತ್ತೂರುಗಳಲ್ಲಿ ಬಸ್ಸುಗಳು, ಆಟೋ ಓಡಾಟ ಸ್ತಬ್ಧವಾಗಿದೆ. ಮಾರುಕಟ್ಟೆ, ದಿನಸಿ, ತರಕಾರಿ, ಹಣ್ಣು ಮಾರುಕಟ್ಟೆಗಳು ಬಂದ್ ಆಗಿವೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…