ಜನಪರ ವಿಶ್ವವಿದ್ಯಾಲಯ ನನ್ನ ಆಶಯ: ಕುಲಪತಿ ಪ್ರೊ.ಯಡಪಡಿತ್ತಾಯ

November 19, 2019
1:25 PM

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಜನರ ಪರವಾಗಿ ಕೆಲಸ ಮಾಡಲಿದೆ. ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಜನರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಸ್ ಯಡಪಡಿತ್ತಾಯ ಹೇಳಿದ್ದಾರೆ.

Advertisement

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಎಸ್ಎಸ್ ಸಿಡಿಎಫ್ ಮಂಗಳೂರು ಪುರಭವನ ಆಯೋಜಿಸಿರುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯಶೋಧ ಕರನಿಂಗ ಬರೆದಿರುವ ಪ್ರಸಾರ ಭಾರತಿಯ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಅವರ ಕರಿತಾದ ಎರಡು ಕೃತಿಗಳ ಲೋಕಾರ್ಪಣೆ ಮಾಡಲಾಯಿತು.

ಅರಿವು ನೀಡುವ ಯಾವುದೇ ಕಾರ್ಯಕ್ರಮಕ್ಕೂ ವಿಶ್ವವಿದ್ಯಾಲಯವು ಬೆಂಬಲಿಗನಾಗಿ ನಿಲ್ಲುತ್ತದೆ. ವಿಶ್ವವಿದ್ಯಾನಿಲಯವನ್ನು ವಿಭಿನ್ನವಾಗಿ ರೂಪಿಸಬೇಕು, ಇತರರಿಗಿಂತ ಭಿನ್ನವಾಗಿ ಕೆಲವಸ ಮಾಡಬೇಕು ಹಾಗೂ ಅದು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂಬುದು ತನ್ನ ಮೂಲ ಆಶಯವಾಗಿದೆ ಎಂದು ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದರು.
ಎಸ್ಎಸ್ ಸಿಡಿಎಫ್ ಸಾಮಾಜಿಕ ಕಾಳಜಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ. ಸಂಸ್ಥೆಯ ಮುಂದಿನ ಕೆಲಸ ಕಾರ್ಯ ಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಲೇಖಕಿ ಡಾ. ಯಶೋಧ ಕರನಿಂಗ, ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗಭೂಮಿ ನಟ ಇಂದುಶೇಖರ್ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಎಸ್ ಸಿಡಿಎಫ್ ಗಂಗಾಧರ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಾಗೂ ನೋಟರಿ ಗಂಗಾಧರ್ ಉಳ್ಳಾಲ, ಸಾಮಾಜಿಕ ಕಾರ್ಯಕರ್ತೆ ಬಿ.ಕೆ. ಭಾಗೀರಥಿ ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror