ಸುಳ್ಯ: ನಗರ ಪಂಚಾಯತ್ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು 17ನೇ ವಾರ್ಡ್ ಬೋರುಗುಡ್ಡೆಯ ಪಕ್ಷೇತರ ಅಭ್ಯರ್ಥಿ ಆರ್.ಕೆ.ಮಹಮ್ಮದ್ ಹೇಳಿದ್ದಾರೆ.ತ್ರಿಕೋನ ಸ್ಪರ್ಧೆಯಲ್ಲಿ ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳುತ್ತಾರೆ.
ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ ಮಾಡುವ ಕಾರಣ ಬೋರುಗುಡ್ಡೆ ವಾರ್ಡ್ ಅತ್ಯಂತ ಗಮನ ಸೆಳೆಯುವ ವಾರ್ಡ್ ಆಗಿ ಮಾರ್ಪಾಡಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…