ಸುಳ್ಯ: ನಗರ ಪಂಚಾಯತ್ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು 17ನೇ ವಾರ್ಡ್ ಬೋರುಗುಡ್ಡೆಯ ಪಕ್ಷೇತರ ಅಭ್ಯರ್ಥಿ ಆರ್.ಕೆ.ಮಹಮ್ಮದ್ ಹೇಳಿದ್ದಾರೆ.ತ್ರಿಕೋನ ಸ್ಪರ್ಧೆಯಲ್ಲಿ ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳುತ್ತಾರೆ.
ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ ಮಾಡುವ ಕಾರಣ ಬೋರುಗುಡ್ಡೆ ವಾರ್ಡ್ ಅತ್ಯಂತ ಗಮನ ಸೆಳೆಯುವ ವಾರ್ಡ್ ಆಗಿ ಮಾರ್ಪಾಡಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…