Advertisement
Categories: Uncategorized

ಜನವರಿ 4 ಮತ್ತು 5 : ಪುತ್ತೂರಿನಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಬಿಡುಗಡೆ

Share

ಪುತ್ತೂರು: “ಉಣ್ಣುವ ಆಹಾರಗಳು ಅನ್ಯಾನ್ಯ ಕಾರಣಗಳಿಂದಾಗಿ ವಿಷಮಯವಾಗುತ್ತಿದ್ದು ಅದರಿಂದ ಹೊರಗೆ ಬರಲು ಸಾವಯವ ಆಹಾರದ ಸೇವನೆ ಒಂದೇ ಹಾದಿ. ಈ ಹಿನ್ನೆಲೆಯಲ್ಲಿ ಸಾವಯವ ಹಬ್ಬವು ಜನರಲ್ಲಿ ಅರಿವನ್ನು ಮೂಡಿಸಲು ನೆರವಾಗಬೇಕು.” ಎಂದು ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ವಿಜಯ ಹಾರ್ವಿನ್ ಅಭಿಪ್ರಾಯಪಟ್ಟರು.

Advertisement
Advertisement

ಅವರು ಸುದಾನ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 2020ರ ಜನವರಿ 4 ಮತ್ತು 5ರಂದು ಪುತ್ತೂರಿನ ‘ಶ್ರೀ ಮಹಾಲಿಂಗೇಶ್ವರ ಸಭಾಭವನ’ದಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಜಯ ಹಾರ್ವಿನ್ ಅವರು ಹಬ್ಬದ ಕ್ರಿಯಾ ಸಮಿತಿಯ ಗೌರವಾಧ್ಯಕ್ಷರಾಗಿದ್ದು, ಈ ವರೆಗೆ ಆದಂತಹ ಹಬ್ಬದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

Advertisement

ನವಚೇತನ ಸ್ನೇಹ ಸಂಗಮ ಮತ್ತು ಜೆ.ಸಿ.ಐ.ಪುತ್ತೂರು ಇವರು ಆಯೋಜಿಸುವ ಸಾವಯವ ಹಬ್ಬದ ಕುರಿತು ಮತ್ತು ಅಂದು ನಡೆಯುವ ಕಲಾಪಗಳ ಕುರಿತು ಸಂಗಮದ ಕಾರ್ಯದರ್ಶಿ ಸುಹಾಸ್ ಮರಿಕೆ ವಿವರ ನೀಡಿದರು. ಅಧ್ಯಕ್ಷ ಅನಂತಕೃಷ್ಣ ನೈತ್ತಡ್ಕ ಅಂದು ಪ್ರದರ್ಶಿತವಾಗಲಿರುವ ಉದ್ದೇಶಿತ ಮೌಲ್ಯವರ್ಧಿತ ಉತ್ಪನ್ನಗಳ ವಿವರಗಳನ್ನು ನೀಡಿದರು.
ಸಭೆಯಲ್ಲಿ ಜೆಸಿಐ ಅಧ್ಯಕ್ಷ ಜೇಸಿ ಎಸ್.ಜೆ.ವೇಣುಗೋಪಾಲ್, ಕಾರ್ಯದರ್ಶಿ ಜೇಸಿ ಪ್ರಮಿತ ಸಿ.ಹಾಸ್, ಜೇಸಿ ರಘು ಶೆಟ್ಟಿ, ಜೇಸಿ ಶಶಿರಾಜ್, ಜೇಸಿ ಗೌತಮ್ ರೈ, ಪಾಂಡುರಂಗ ಭಟ್, ಪ್ರಕಾಶ್ ಕುಮಾರ್ ಕೊಡೆಂಕಿರಿ, ಆದಿತ್ಯ ಕೊಡೆಂಕಿರಿ, ಗಣರಾಜ್ ಭಟ್, ಶಂಕರಿ ಶರ್ಮ ಮೊದಲಾದವರು ಭಾಗವಹಿಸಿದರು.

ಸುಹಾಸ್ ಸ್ವಾಗತಿಸಿದರು. ಪ್ರಮಿತ ಸಿ. ಹಾಸ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

17 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

17 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

17 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

17 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

18 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

18 hours ago