Advertisement
Categories: Uncategorized

ಜನವರಿ 4 ಮತ್ತು 5 : ಪುತ್ತೂರಿನಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಬಿಡುಗಡೆ

Share

ಪುತ್ತೂರು: “ಉಣ್ಣುವ ಆಹಾರಗಳು ಅನ್ಯಾನ್ಯ ಕಾರಣಗಳಿಂದಾಗಿ ವಿಷಮಯವಾಗುತ್ತಿದ್ದು ಅದರಿಂದ ಹೊರಗೆ ಬರಲು ಸಾವಯವ ಆಹಾರದ ಸೇವನೆ ಒಂದೇ ಹಾದಿ. ಈ ಹಿನ್ನೆಲೆಯಲ್ಲಿ ಸಾವಯವ ಹಬ್ಬವು ಜನರಲ್ಲಿ ಅರಿವನ್ನು ಮೂಡಿಸಲು ನೆರವಾಗಬೇಕು.” ಎಂದು ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ವಿಜಯ ಹಾರ್ವಿನ್ ಅಭಿಪ್ರಾಯಪಟ್ಟರು.

ಅವರು ಸುದಾನ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 2020ರ ಜನವರಿ 4 ಮತ್ತು 5ರಂದು ಪುತ್ತೂರಿನ ‘ಶ್ರೀ ಮಹಾಲಿಂಗೇಶ್ವರ ಸಭಾಭವನ’ದಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಜಯ ಹಾರ್ವಿನ್ ಅವರು ಹಬ್ಬದ ಕ್ರಿಯಾ ಸಮಿತಿಯ ಗೌರವಾಧ್ಯಕ್ಷರಾಗಿದ್ದು, ಈ ವರೆಗೆ ಆದಂತಹ ಹಬ್ಬದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ನವಚೇತನ ಸ್ನೇಹ ಸಂಗಮ ಮತ್ತು ಜೆ.ಸಿ.ಐ.ಪುತ್ತೂರು ಇವರು ಆಯೋಜಿಸುವ ಸಾವಯವ ಹಬ್ಬದ ಕುರಿತು ಮತ್ತು ಅಂದು ನಡೆಯುವ ಕಲಾಪಗಳ ಕುರಿತು ಸಂಗಮದ ಕಾರ್ಯದರ್ಶಿ ಸುಹಾಸ್ ಮರಿಕೆ ವಿವರ ನೀಡಿದರು. ಅಧ್ಯಕ್ಷ ಅನಂತಕೃಷ್ಣ ನೈತ್ತಡ್ಕ ಅಂದು ಪ್ರದರ್ಶಿತವಾಗಲಿರುವ ಉದ್ದೇಶಿತ ಮೌಲ್ಯವರ್ಧಿತ ಉತ್ಪನ್ನಗಳ ವಿವರಗಳನ್ನು ನೀಡಿದರು.
ಸಭೆಯಲ್ಲಿ ಜೆಸಿಐ ಅಧ್ಯಕ್ಷ ಜೇಸಿ ಎಸ್.ಜೆ.ವೇಣುಗೋಪಾಲ್, ಕಾರ್ಯದರ್ಶಿ ಜೇಸಿ ಪ್ರಮಿತ ಸಿ.ಹಾಸ್, ಜೇಸಿ ರಘು ಶೆಟ್ಟಿ, ಜೇಸಿ ಶಶಿರಾಜ್, ಜೇಸಿ ಗೌತಮ್ ರೈ, ಪಾಂಡುರಂಗ ಭಟ್, ಪ್ರಕಾಶ್ ಕುಮಾರ್ ಕೊಡೆಂಕಿರಿ, ಆದಿತ್ಯ ಕೊಡೆಂಕಿರಿ, ಗಣರಾಜ್ ಭಟ್, ಶಂಕರಿ ಶರ್ಮ ಮೊದಲಾದವರು ಭಾಗವಹಿಸಿದರು.

ಸುಹಾಸ್ ಸ್ವಾಗತಿಸಿದರು. ಪ್ರಮಿತ ಸಿ. ಹಾಸ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

9 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago