Advertisement
The Rural Mirror ಕಾಳಜಿ

ಜನಾಭಿಪ್ರಾಯ ಹೀಗಿದೆ | ಕೊರೊನಾ ತೀವ್ರತೆ ಜನರಿಗೆ ಇನ್ನೂ ಅರ್ಥವಾಗಿಲ್ಲ | ಪಂಚಾಯತ್ ಮಟ್ಟದಲ್ಲಿ ಅರಿವು ಮೂಡಬೇಕು

Share

ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸದ್ದಿಲ್ಲದೆ ಅಲ್ಲಲ್ಲಿ ಕಂಡುಬರುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಚ್ಚರಿಸಿದರೂ ಜನರು ಕ್ಯಾರೇ ಅನ್ನುತ್ತಿಲ್ಲ. ಹೀಗಾದರೆ ಏನು ಮಾಡಬಹುದು  ಎಂಬುದರ ಬಗ್ಗೆ ಅನೇಕರು ವ್ಯಾಟ್ಸಪ್ ಮೂಲಕ ದಿನವೂ ತಮ್ಮ ಐಡಿಯಾ ನೀಡುತ್ತಾರೆ. ಇದರಲ್ಲಿ  ಆಯ್ದ ಬರಹಗಳನ್ನು ಇಲ್ಲಿ ಪ್ರಕಟಿಸಲು ಇಂದಿನಿಂದ ನಿರ್ಧರಿಸಲಾಗಿದೆ. ಉತ್ತಮ ಯೋಚನೆ ಇದ್ದರೆ ತಿಳಿಸಿ.. ಪ್ರಕಟಿಸಲಾಗುತ್ತದೆ

Advertisement
Advertisement
Advertisement
Advertisement
  • (ಸಂ- ಸುಳ್ಯನ್ಯೂಸ್.ಕಾಂ)

ಕೊರೋನ ಕುರಿತು, ಅದರ ತೀವ್ರತೆ ಬಗ್ಗೆ ಜನಸಾಮಾನ್ಯರಿಗೆ ಇನ್ನೂ ಗೊತ್ತಾಗಿರುವಂತೆ ಕಾಣುತ್ತಿಲ್ಲ. ಅವರುಗಳು ಈಗಲು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೇಟೆಗೆ ಬರುತ್ತಿರುವುದು ಕಂಡುಬರುತ್ತದೆ. ಸಾಮಾನು ಖರೀದಿಗೆ ಗುಂಪು.. ಗುಂಪಾಗಿ.. ಸೇರುವುದರಿಂದ ಕೊರೊನಾ ವೈರಸ್ ಆಯಾ ಪ್ರದೇಶದಲ್ಲಿ ಇದ್ದರೆ ಬಹುಬೇಗನೆ ಹರಡಲು ಸಾಧ್ಯವಿದೆ.  ಅದಕ್ಕಾಗಿ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅವರದೇ ಆದ ಗ್ರಾಮದ ವ್ಯಾಪ್ತಿಯಲ್ಲಿ ವಾಹನದಲ್ಲಿ..ನಿಧಾನವಾಗಿ.. ದ್ವನಿ ವರ್ಧಕದ  ಮೂಲಕ ಕೊರೊನ ಕುರಿತಾಗಿ ಅದರ ತೀವ್ರತೆಯ ವಿಚಾರ ತಿಳಿಸಿ. ಜನರಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಮೂಲಕ ಜನಗಳು ಎಚ್ಛೆತ್ತುಕೊಳ್ಳುವಂತೆ ಮಾಡಬೇಕು ಎಂಬುದು ಮೂಡಬಿದ್ರೆಯ  ಜಯಕೃಷ್ಣ ಭಟ್  ಅವರ ಅಭಿಪ್ರಾಯ.

Advertisement
ಜಯಕೃಷ್ಣ ಭಟ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…

4 hours ago

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

5 hours ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

6 hours ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

6 hours ago

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ…

6 hours ago

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

14 hours ago