Advertisement
The Rural Mirror ಕಾಳಜಿ

ಜನಾಭಿಪ್ರಾಯ ಹೀಗಿದೆ | ಕೊರೊನಾ ತೀವ್ರತೆ ಜನರಿಗೆ ಇನ್ನೂ ಅರ್ಥವಾಗಿಲ್ಲ | ಪಂಚಾಯತ್ ಮಟ್ಟದಲ್ಲಿ ಅರಿವು ಮೂಡಬೇಕು

Share

ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸದ್ದಿಲ್ಲದೆ ಅಲ್ಲಲ್ಲಿ ಕಂಡುಬರುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಚ್ಚರಿಸಿದರೂ ಜನರು ಕ್ಯಾರೇ ಅನ್ನುತ್ತಿಲ್ಲ. ಹೀಗಾದರೆ ಏನು ಮಾಡಬಹುದು  ಎಂಬುದರ ಬಗ್ಗೆ ಅನೇಕರು ವ್ಯಾಟ್ಸಪ್ ಮೂಲಕ ದಿನವೂ ತಮ್ಮ ಐಡಿಯಾ ನೀಡುತ್ತಾರೆ. ಇದರಲ್ಲಿ  ಆಯ್ದ ಬರಹಗಳನ್ನು ಇಲ್ಲಿ ಪ್ರಕಟಿಸಲು ಇಂದಿನಿಂದ ನಿರ್ಧರಿಸಲಾಗಿದೆ. ಉತ್ತಮ ಯೋಚನೆ ಇದ್ದರೆ ತಿಳಿಸಿ.. ಪ್ರಕಟಿಸಲಾಗುತ್ತದೆ

Advertisement
Advertisement
  • (ಸಂ- ಸುಳ್ಯನ್ಯೂಸ್.ಕಾಂ)

ಕೊರೋನ ಕುರಿತು, ಅದರ ತೀವ್ರತೆ ಬಗ್ಗೆ ಜನಸಾಮಾನ್ಯರಿಗೆ ಇನ್ನೂ ಗೊತ್ತಾಗಿರುವಂತೆ ಕಾಣುತ್ತಿಲ್ಲ. ಅವರುಗಳು ಈಗಲು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೇಟೆಗೆ ಬರುತ್ತಿರುವುದು ಕಂಡುಬರುತ್ತದೆ. ಸಾಮಾನು ಖರೀದಿಗೆ ಗುಂಪು.. ಗುಂಪಾಗಿ.. ಸೇರುವುದರಿಂದ ಕೊರೊನಾ ವೈರಸ್ ಆಯಾ ಪ್ರದೇಶದಲ್ಲಿ ಇದ್ದರೆ ಬಹುಬೇಗನೆ ಹರಡಲು ಸಾಧ್ಯವಿದೆ.  ಅದಕ್ಕಾಗಿ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅವರದೇ ಆದ ಗ್ರಾಮದ ವ್ಯಾಪ್ತಿಯಲ್ಲಿ ವಾಹನದಲ್ಲಿ..ನಿಧಾನವಾಗಿ.. ದ್ವನಿ ವರ್ಧಕದ  ಮೂಲಕ ಕೊರೊನ ಕುರಿತಾಗಿ ಅದರ ತೀವ್ರತೆಯ ವಿಚಾರ ತಿಳಿಸಿ. ಜನರಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಮೂಲಕ ಜನಗಳು ಎಚ್ಛೆತ್ತುಕೊಳ್ಳುವಂತೆ ಮಾಡಬೇಕು ಎಂಬುದು ಮೂಡಬಿದ್ರೆಯ  ಜಯಕೃಷ್ಣ ಭಟ್  ಅವರ ಅಭಿಪ್ರಾಯ.

ಜಯಕೃಷ್ಣ ಭಟ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

3 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

3 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

19 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

20 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

20 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

20 hours ago