Advertisement
The Rural Mirror ಕಾಳಜಿ

ಜನಾಭಿಪ್ರಾಯ ಹೀಗಿದೆ | ಕೊರೊನಾ ತೀವ್ರತೆ ಜನರಿಗೆ ಇನ್ನೂ ಅರ್ಥವಾಗಿಲ್ಲ | ಪಂಚಾಯತ್ ಮಟ್ಟದಲ್ಲಿ ಅರಿವು ಮೂಡಬೇಕು

Share

ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸದ್ದಿಲ್ಲದೆ ಅಲ್ಲಲ್ಲಿ ಕಂಡುಬರುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಚ್ಚರಿಸಿದರೂ ಜನರು ಕ್ಯಾರೇ ಅನ್ನುತ್ತಿಲ್ಲ. ಹೀಗಾದರೆ ಏನು ಮಾಡಬಹುದು  ಎಂಬುದರ ಬಗ್ಗೆ ಅನೇಕರು ವ್ಯಾಟ್ಸಪ್ ಮೂಲಕ ದಿನವೂ ತಮ್ಮ ಐಡಿಯಾ ನೀಡುತ್ತಾರೆ. ಇದರಲ್ಲಿ  ಆಯ್ದ ಬರಹಗಳನ್ನು ಇಲ್ಲಿ ಪ್ರಕಟಿಸಲು ಇಂದಿನಿಂದ ನಿರ್ಧರಿಸಲಾಗಿದೆ. ಉತ್ತಮ ಯೋಚನೆ ಇದ್ದರೆ ತಿಳಿಸಿ.. ಪ್ರಕಟಿಸಲಾಗುತ್ತದೆ

  • (ಸಂ- ಸುಳ್ಯನ್ಯೂಸ್.ಕಾಂ)

ಕೊರೋನ ಕುರಿತು, ಅದರ ತೀವ್ರತೆ ಬಗ್ಗೆ ಜನಸಾಮಾನ್ಯರಿಗೆ ಇನ್ನೂ ಗೊತ್ತಾಗಿರುವಂತೆ ಕಾಣುತ್ತಿಲ್ಲ. ಅವರುಗಳು ಈಗಲು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೇಟೆಗೆ ಬರುತ್ತಿರುವುದು ಕಂಡುಬರುತ್ತದೆ. ಸಾಮಾನು ಖರೀದಿಗೆ ಗುಂಪು.. ಗುಂಪಾಗಿ.. ಸೇರುವುದರಿಂದ ಕೊರೊನಾ ವೈರಸ್ ಆಯಾ ಪ್ರದೇಶದಲ್ಲಿ ಇದ್ದರೆ ಬಹುಬೇಗನೆ ಹರಡಲು ಸಾಧ್ಯವಿದೆ.  ಅದಕ್ಕಾಗಿ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅವರದೇ ಆದ ಗ್ರಾಮದ ವ್ಯಾಪ್ತಿಯಲ್ಲಿ ವಾಹನದಲ್ಲಿ..ನಿಧಾನವಾಗಿ.. ದ್ವನಿ ವರ್ಧಕದ  ಮೂಲಕ ಕೊರೊನ ಕುರಿತಾಗಿ ಅದರ ತೀವ್ರತೆಯ ವಿಚಾರ ತಿಳಿಸಿ. ಜನರಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಮೂಲಕ ಜನಗಳು ಎಚ್ಛೆತ್ತುಕೊಳ್ಳುವಂತೆ ಮಾಡಬೇಕು ಎಂಬುದು ಮೂಡಬಿದ್ರೆಯ  ಜಯಕೃಷ್ಣ ಭಟ್  ಅವರ ಅಭಿಪ್ರಾಯ.

Advertisement
ಜಯಕೃಷ್ಣ ಭಟ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

23 minutes ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago