Advertisement
The Rural Mirror ಕಾಳಜಿ

ಜನಾಭಿಪ್ರಾಯ ಹೀಗಿದೆ | ಕೊರೊನಾ ತೀವ್ರತೆ ಜನರಿಗೆ ಇನ್ನೂ ಅರ್ಥವಾಗಿಲ್ಲ | ಪಂಚಾಯತ್ ಮಟ್ಟದಲ್ಲಿ ಅರಿವು ಮೂಡಬೇಕು

Share

ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸದ್ದಿಲ್ಲದೆ ಅಲ್ಲಲ್ಲಿ ಕಂಡುಬರುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಚ್ಚರಿಸಿದರೂ ಜನರು ಕ್ಯಾರೇ ಅನ್ನುತ್ತಿಲ್ಲ. ಹೀಗಾದರೆ ಏನು ಮಾಡಬಹುದು  ಎಂಬುದರ ಬಗ್ಗೆ ಅನೇಕರು ವ್ಯಾಟ್ಸಪ್ ಮೂಲಕ ದಿನವೂ ತಮ್ಮ ಐಡಿಯಾ ನೀಡುತ್ತಾರೆ. ಇದರಲ್ಲಿ  ಆಯ್ದ ಬರಹಗಳನ್ನು ಇಲ್ಲಿ ಪ್ರಕಟಿಸಲು ಇಂದಿನಿಂದ ನಿರ್ಧರಿಸಲಾಗಿದೆ. ಉತ್ತಮ ಯೋಚನೆ ಇದ್ದರೆ ತಿಳಿಸಿ.. ಪ್ರಕಟಿಸಲಾಗುತ್ತದೆ

  • (ಸಂ- ಸುಳ್ಯನ್ಯೂಸ್.ಕಾಂ)

ಕೊರೋನ ಕುರಿತು, ಅದರ ತೀವ್ರತೆ ಬಗ್ಗೆ ಜನಸಾಮಾನ್ಯರಿಗೆ ಇನ್ನೂ ಗೊತ್ತಾಗಿರುವಂತೆ ಕಾಣುತ್ತಿಲ್ಲ. ಅವರುಗಳು ಈಗಲು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೇಟೆಗೆ ಬರುತ್ತಿರುವುದು ಕಂಡುಬರುತ್ತದೆ. ಸಾಮಾನು ಖರೀದಿಗೆ ಗುಂಪು.. ಗುಂಪಾಗಿ.. ಸೇರುವುದರಿಂದ ಕೊರೊನಾ ವೈರಸ್ ಆಯಾ ಪ್ರದೇಶದಲ್ಲಿ ಇದ್ದರೆ ಬಹುಬೇಗನೆ ಹರಡಲು ಸಾಧ್ಯವಿದೆ.  ಅದಕ್ಕಾಗಿ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅವರದೇ ಆದ ಗ್ರಾಮದ ವ್ಯಾಪ್ತಿಯಲ್ಲಿ ವಾಹನದಲ್ಲಿ..ನಿಧಾನವಾಗಿ.. ದ್ವನಿ ವರ್ಧಕದ  ಮೂಲಕ ಕೊರೊನ ಕುರಿತಾಗಿ ಅದರ ತೀವ್ರತೆಯ ವಿಚಾರ ತಿಳಿಸಿ. ಜನರಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಮೂಲಕ ಜನಗಳು ಎಚ್ಛೆತ್ತುಕೊಳ್ಳುವಂತೆ ಮಾಡಬೇಕು ಎಂಬುದು ಮೂಡಬಿದ್ರೆಯ  ಜಯಕೃಷ್ಣ ಭಟ್  ಅವರ ಅಭಿಪ್ರಾಯ.

ಜಯಕೃಷ್ಣ ಭಟ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

10 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

17 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

17 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago