ಪುತ್ತೂರು: ಕೊರೊನಾ ವೈರಸ್ ಲಾಕ್ಡೌನ್ ಗೂ ಇದಕ್ಕೂ ಸಂಬಂಧವಿಲ್ಲ. ಆದರೆ ಜನ ಸಂಚಾರ, ಜನ ಓಡಾಟ ಇಲ್ಲದೇ ಇದ್ದಾಗ ಪ್ರಾಣಿ, ಪಕ್ಷಿಗಳೂ
ಆದರೆ ಇಲ್ಲೊಂದು ಕಡೆ ಪಕ್ಷಿ ಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ.ಇದಕ್ಕೊಂದು ಉದಾಹರಣೆ ಇಲ್ಲಿದೆ.
ಪುತ್ತೂರು ತಾಲೂಕಿನ ಬಪ್ಪಳಿಗೆ ಸಮೀಪ ಅವಿನಾಶ್ ಎಂಬವರ ಮನೆಯ ಬಳಿ ಗೂಬೆ ಮರಿಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ. ಅವಿನಾಶ್ ಎಂಬವರ ಮನೆಯ ಬಳಿ ಬಂದ ಗೂಬೆಯ ಆರೈಕೆಯನ್ನು ಅಲ್ಲಿನ ನಿವಾಸಿಗಳು ಮಾಡುತ್ತಿದ್ದಾರೆ, ಗೂಬೆ ಗೆ ನೀರು, ಹಣ್ಣು ಗಳನ್ನು ನೀಡಿ ಸಲಹುತ್ತಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…