ಪುತ್ತೂರು: ಕೊರೊನಾ ವೈರಸ್ ಲಾಕ್ಡೌನ್ ಗೂ ಇದಕ್ಕೂ ಸಂಬಂಧವಿಲ್ಲ. ಆದರೆ ಜನ ಸಂಚಾರ, ಜನ ಓಡಾಟ ಇಲ್ಲದೇ ಇದ್ದಾಗ ಪ್ರಾಣಿ, ಪಕ್ಷಿಗಳೂ
ಆದರೆ ಇಲ್ಲೊಂದು ಕಡೆ ಪಕ್ಷಿ ಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ.ಇದಕ್ಕೊಂದು ಉದಾಹರಣೆ ಇಲ್ಲಿದೆ.
ಪುತ್ತೂರು ತಾಲೂಕಿನ ಬಪ್ಪಳಿಗೆ ಸಮೀಪ ಅವಿನಾಶ್ ಎಂಬವರ ಮನೆಯ ಬಳಿ ಗೂಬೆ ಮರಿಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ. ಅವಿನಾಶ್ ಎಂಬವರ ಮನೆಯ ಬಳಿ ಬಂದ ಗೂಬೆಯ ಆರೈಕೆಯನ್ನು ಅಲ್ಲಿನ ನಿವಾಸಿಗಳು ಮಾಡುತ್ತಿದ್ದಾರೆ, ಗೂಬೆ ಗೆ ನೀರು, ಹಣ್ಣು ಗಳನ್ನು ನೀಡಿ ಸಲಹುತ್ತಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…