ಪುತ್ತೂರು: ಕೊರೊನಾ ವೈರಸ್ ಲಾಕ್ಡೌನ್ ಗೂ ಇದಕ್ಕೂ ಸಂಬಂಧವಿಲ್ಲ. ಆದರೆ ಜನ ಸಂಚಾರ, ಜನ ಓಡಾಟ ಇಲ್ಲದೇ ಇದ್ದಾಗ ಪ್ರಾಣಿ, ಪಕ್ಷಿಗಳೂ
ಆದರೆ ಇಲ್ಲೊಂದು ಕಡೆ ಪಕ್ಷಿ ಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ.ಇದಕ್ಕೊಂದು ಉದಾಹರಣೆ ಇಲ್ಲಿದೆ.
ಪುತ್ತೂರು ತಾಲೂಕಿನ ಬಪ್ಪಳಿಗೆ ಸಮೀಪ ಅವಿನಾಶ್ ಎಂಬವರ ಮನೆಯ ಬಳಿ ಗೂಬೆ ಮರಿಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ. ಅವಿನಾಶ್ ಎಂಬವರ ಮನೆಯ ಬಳಿ ಬಂದ ಗೂಬೆಯ ಆರೈಕೆಯನ್ನು ಅಲ್ಲಿನ ನಿವಾಸಿಗಳು ಮಾಡುತ್ತಿದ್ದಾರೆ, ಗೂಬೆ ಗೆ ನೀರು, ಹಣ್ಣು ಗಳನ್ನು ನೀಡಿ ಸಲಹುತ್ತಿದ್ದಾರೆ.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…