ಪುತ್ತೂರು: ಕೊರೊನಾ ವೈರಸ್ ಲಾಕ್ಡೌನ್ ಗೂ ಇದಕ್ಕೂ ಸಂಬಂಧವಿಲ್ಲ. ಆದರೆ ಜನ ಸಂಚಾರ, ಜನ ಓಡಾಟ ಇಲ್ಲದೇ ಇದ್ದಾಗ ಪ್ರಾಣಿ, ಪಕ್ಷಿಗಳೂ
ಆದರೆ ಇಲ್ಲೊಂದು ಕಡೆ ಪಕ್ಷಿ ಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ.ಇದಕ್ಕೊಂದು ಉದಾಹರಣೆ ಇಲ್ಲಿದೆ.
ಪುತ್ತೂರು ತಾಲೂಕಿನ ಬಪ್ಪಳಿಗೆ ಸಮೀಪ ಅವಿನಾಶ್ ಎಂಬವರ ಮನೆಯ ಬಳಿ ಗೂಬೆ ಮರಿಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ. ಅವಿನಾಶ್ ಎಂಬವರ ಮನೆಯ ಬಳಿ ಬಂದ ಗೂಬೆಯ ಆರೈಕೆಯನ್ನು ಅಲ್ಲಿನ ನಿವಾಸಿಗಳು ಮಾಡುತ್ತಿದ್ದಾರೆ, ಗೂಬೆ ಗೆ ನೀರು, ಹಣ್ಣು ಗಳನ್ನು ನೀಡಿ ಸಲಹುತ್ತಿದ್ದಾರೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…