ಪುತ್ತೂರು: ಕೊರೊನಾ ವೈರಸ್ ಲಾಕ್ಡೌನ್ ಗೂ ಇದಕ್ಕೂ ಸಂಬಂಧವಿಲ್ಲ. ಆದರೆ ಜನ ಸಂಚಾರ, ಜನ ಓಡಾಟ ಇಲ್ಲದೇ ಇದ್ದಾಗ ಪ್ರಾಣಿ, ಪಕ್ಷಿಗಳೂ
ಆದರೆ ಇಲ್ಲೊಂದು ಕಡೆ ಪಕ್ಷಿ ಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ.ಇದಕ್ಕೊಂದು ಉದಾಹರಣೆ ಇಲ್ಲಿದೆ.
ಪುತ್ತೂರು ತಾಲೂಕಿನ ಬಪ್ಪಳಿಗೆ ಸಮೀಪ ಅವಿನಾಶ್ ಎಂಬವರ ಮನೆಯ ಬಳಿ ಗೂಬೆ ಮರಿಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ. ಅವಿನಾಶ್ ಎಂಬವರ ಮನೆಯ ಬಳಿ ಬಂದ ಗೂಬೆಯ ಆರೈಕೆಯನ್ನು ಅಲ್ಲಿನ ನಿವಾಸಿಗಳು ಮಾಡುತ್ತಿದ್ದಾರೆ, ಗೂಬೆ ಗೆ ನೀರು, ಹಣ್ಣು ಗಳನ್ನು ನೀಡಿ ಸಲಹುತ್ತಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…