ಪುತ್ತೂರು: ಕೊರೊನಾ ವೈರಸ್ ಲಾಕ್ಡೌನ್ ಗೂ ಇದಕ್ಕೂ ಸಂಬಂಧವಿಲ್ಲ. ಆದರೆ ಜನ ಸಂಚಾರ, ಜನ ಓಡಾಟ ಇಲ್ಲದೇ ಇದ್ದಾಗ ಪ್ರಾಣಿ, ಪಕ್ಷಿಗಳೂ
ಆದರೆ ಇಲ್ಲೊಂದು ಕಡೆ ಪಕ್ಷಿ ಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ.ಇದಕ್ಕೊಂದು ಉದಾಹರಣೆ ಇಲ್ಲಿದೆ.
ಪುತ್ತೂರು ತಾಲೂಕಿನ ಬಪ್ಪಳಿಗೆ ಸಮೀಪ ಅವಿನಾಶ್ ಎಂಬವರ ಮನೆಯ ಬಳಿ ಗೂಬೆ ಮರಿಯೊಂದು ಆಹಾರವಿಲ್ಲದೆ ಜನ ವಾಸ್ತವ್ಯವನ್ನು ಹುಡುಕಿಕೊಂಡು, ಮನೆಯ ಬಳಿ ವಾಸ ಮಾಡಿಕೊಂಡಿದೆ. ಅವಿನಾಶ್ ಎಂಬವರ ಮನೆಯ ಬಳಿ ಬಂದ ಗೂಬೆಯ ಆರೈಕೆಯನ್ನು ಅಲ್ಲಿನ ನಿವಾಸಿಗಳು ಮಾಡುತ್ತಿದ್ದಾರೆ, ಗೂಬೆ ಗೆ ನೀರು, ಹಣ್ಣು ಗಳನ್ನು ನೀಡಿ ಸಲಹುತ್ತಿದ್ದಾರೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…