ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಮ್ ಎಂಬಲ್ಲಿ ಶನಿವಾರ ನಸುಕಿನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಯ ಇಬ್ಬರು ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿಯಿಂದಲೇ ಸಂಗಮ್ ಪ್ರದೇಶದ ಬಿಜ್ಬೆಹಾರಾದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ಪೊಲೀಸರು, ಸಿಆರ್ ಪಿಎಫ್ ಯೋಧರು ಮತ್ತು ಭಾರತೀಯ ಸೇನಾ ಯೋಧರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
ಸ್ಥಳದಿಂದ ಮದ್ದುಗುಂಡು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…